ಅಟಲ್ ಬಿಹಾರಿ ವಾಜಪೇಯಿ..
ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ..1924
ಅಜಾತ ಶತ್ರು ಎಂದೇ ಹೆಸರಾದ ಅಟಲ್ ಬಿಹಾರಿ ವಾಜಪೇಯಿ
3 ಬಾರಿ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ವಾಜಪೇಯಿ ಅವರು ಕವಿಯಾಗಿ, ಉತ್ತಮ ವಾಗ್ಮಿಯಾಗಿ, ಹಾಸ್ಯಪ್ರಜ್ಞೆಯ ಸರಳ ಮನುಷ್ಯರಾಗಿ, ಮಾನವೀಯ ಅಂತಃಕರಣದ ಜನಾನುರಾಗಿಯಾಗಿ ಕೋಟ್ಯಂತರ ಭಾರತೀಯರ ಹೃದಯದಲ್ಲಿ ನೆಲೆಸಿದವರು.
ಕಾಂಗ್ರೆಸ್ಸೇತರ ಸರ್ಕಾರದಲ್ಲಿ ಪ್ರಧಾನಿಯಾಗಿ ಐದು ವರ್ಷ ಪೂರೈಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು ವಾಜಪೇಯಿ. 1998 ರಿಂದ 2004 ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ವಾಜಪೇಯಿ ಅವರು ಹಲವು ಮೊದಲುಗಳಿಗೆ ನಾಂದಿ ಹಾಡಿದವರು. ಇಂಥ ಅಜಾತಶತ್ರು ವಾಜಪೇಯಿ ಅವರ ಸಂಕ್ಷಿಪ್ತ ವ್ಯಕ್ತಿಚಿತ್ರ ಇಲ್ಲಿದೆ.
ಜನನ ಮತ್ತು ವಿದ್ಯಾಭ್ಯಾಸ
ಮಧ್ಯಪ್ರದೇಶದ ಗ್ವಾಲಿಯರ್ ನ 'ಶಿಂದೆ ಕಿ ಚವ್ವಾಣಿ'ಎನ್ನುವ ಗ್ರಾಮದಲ್ಲಿ 1924 ರ ಡಿಸೆಂಬರ್ 25 ವಾಜಪೇಯಿ ಅವರ ಜನನ
ತಾಯಿ ಕೃಷ್ಣಾ ದೇವಿ ಮತ್ತು ತಂದೆ ಕೃಷ್ಣ ಬಿಹಾರಿ ವಾಜಪೇಯಿ
ಗ್ವಾಲಿಯರ್ ನಲ್ಲೇ ವಿದ್ಯಾಭ್ಯಾಸ ಮುಗಿಸಿದ...
ಅಜಾತ ಶತ್ರು ಎಂದೇ ಹೆಸರಾದ ಅಟಲ್ ಬಿಹಾರಿ ವಾಜಪೇಯಿ
3 ಬಾರಿ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ವಾಜಪೇಯಿ ಅವರು ಕವಿಯಾಗಿ, ಉತ್ತಮ ವಾಗ್ಮಿಯಾಗಿ, ಹಾಸ್ಯಪ್ರಜ್ಞೆಯ ಸರಳ ಮನುಷ್ಯರಾಗಿ, ಮಾನವೀಯ ಅಂತಃಕರಣದ ಜನಾನುರಾಗಿಯಾಗಿ ಕೋಟ್ಯಂತರ ಭಾರತೀಯರ ಹೃದಯದಲ್ಲಿ ನೆಲೆಸಿದವರು.
ಕಾಂಗ್ರೆಸ್ಸೇತರ ಸರ್ಕಾರದಲ್ಲಿ ಪ್ರಧಾನಿಯಾಗಿ ಐದು ವರ್ಷ ಪೂರೈಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು ವಾಜಪೇಯಿ. 1998 ರಿಂದ 2004 ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ವಾಜಪೇಯಿ ಅವರು ಹಲವು ಮೊದಲುಗಳಿಗೆ ನಾಂದಿ ಹಾಡಿದವರು. ಇಂಥ ಅಜಾತಶತ್ರು ವಾಜಪೇಯಿ ಅವರ ಸಂಕ್ಷಿಪ್ತ ವ್ಯಕ್ತಿಚಿತ್ರ ಇಲ್ಲಿದೆ.
ಜನನ ಮತ್ತು ವಿದ್ಯಾಭ್ಯಾಸ
ಮಧ್ಯಪ್ರದೇಶದ ಗ್ವಾಲಿಯರ್ ನ 'ಶಿಂದೆ ಕಿ ಚವ್ವಾಣಿ'ಎನ್ನುವ ಗ್ರಾಮದಲ್ಲಿ 1924 ರ ಡಿಸೆಂಬರ್ 25 ವಾಜಪೇಯಿ ಅವರ ಜನನ
ತಾಯಿ ಕೃಷ್ಣಾ ದೇವಿ ಮತ್ತು ತಂದೆ ಕೃಷ್ಣ ಬಿಹಾರಿ ವಾಜಪೇಯಿ
ಗ್ವಾಲಿಯರ್ ನಲ್ಲೇ ವಿದ್ಯಾಭ್ಯಾಸ ಮುಗಿಸಿದ...